<p>ಮುದಗಲ್: ಪಟ್ಟಣದ ಪುರಸಭೆ ಕಚೇರಿಯಲ್ಲಿ ಭಾನುವಾರ ಮಹಾವೀರ ಜಯಂತಿ ಆಚರಿಸಲಾಯಿತು.</p>.<p>ಸಂಜೀವ್ ಸೇಠ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.</p>.<p>ಮುಖ್ಯಾಧಿಕಾರಿ ಮರಿಲಿಂಗಪ್ಪ, ಉಪಾಧ್ಯಕ್ಷ ಶಿವನಾಗಪ್ಪ ಬಡಕುರಿ, ಪುರಸಭೆ ಸದಸ್ಯರಾದ ಕರಿಯಪ್ಪ ಯಾದವ, ದುರುಗಪ್ಪ ಕಟ್ಟಿಮನಿ, ಸಂಗಪ್ಪ ದೇವಪ್ಪ, ಶರಣಪ್ಪ ಕಟ್ಟಿಮನಿ, ಕೃಷ್ಣ ಚಲುವಾದಿ, ಬಸವರಾಜ ಬಂಕದಮನಿ, ರಮೇಶ, ಹನುಮಂತ ನಾಯಕ ಹಾಗೂ ವೆಂಕಟೇಶ ತಳವಾರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಮುದಗಲ್: ಪಟ್ಟಣದ ಪುರಸಭೆ ಕಚೇರಿಯಲ್ಲಿ ಭಾನುವಾರ ಮಹಾವೀರ ಜಯಂತಿ ಆಚರಿಸಲಾಯಿತು.</p>.<p>ಸಂಜೀವ್ ಸೇಠ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.</p>.<p>ಮುಖ್ಯಾಧಿಕಾರಿ ಮರಿಲಿಂಗಪ್ಪ, ಉಪಾಧ್ಯಕ್ಷ ಶಿವನಾಗಪ್ಪ ಬಡಕುರಿ, ಪುರಸಭೆ ಸದಸ್ಯರಾದ ಕರಿಯಪ್ಪ ಯಾದವ, ದುರುಗಪ್ಪ ಕಟ್ಟಿಮನಿ, ಸಂಗಪ್ಪ ದೇವಪ್ಪ, ಶರಣಪ್ಪ ಕಟ್ಟಿಮನಿ, ಕೃಷ್ಣ ಚಲುವಾದಿ, ಬಸವರಾಜ ಬಂಕದಮನಿ, ರಮೇಶ, ಹನುಮಂತ ನಾಯಕ ಹಾಗೂ ವೆಂಕಟೇಶ ತಳವಾರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>