‘ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ತಾಲ್ಲೂಕಿನ ಎಲ್ಲಾ ಪ್ರಗತಿಪರರು, ಸಂಘ ಸಂಸ್ಥೆಗಳ ಸದಸ್ಯರು ಬೆಂಬಲಿಸಿ ಯಶಸ್ವಿಗೊಳಿಸಬೇಕು’ ಎಂದು ಅವರು ಕೋರಿದರು. ಸಂಗಯ್ಯ ಸ್ವಾಮಿ ಚಿಂಚರಕಿ, ಎಂ.ಬಿ.ಸಿದ್ರಾಮಯ್ಯ ಸ್ವಾಮಿ, ಆಶಾ ಕಾರ್ಯಕರ್ತೆಯರ ಸಂಘದ ಗೌರವಾಧ್ಯಕ್ಷ ಚನ್ನಬಸವ ಜಾನೇಕಲ್, ವಿವಿಧ ಸಂಘಟನೆಗಳ ಪ್ರಮುಖರಾದ ರುದ್ರಪ್ಪ ನಾಯಕ, ಸಿದ್ದಲಿಂಗಯ್ಯ, ಚೆನ್ನಮ್ಮ, ಲಲಿತಾ, ಟಿ.ರಾಧಾ ಹಾಗೂ ನರಸುಬಾಯಿ ಇದ್ದರು.