ವಿದ್ಯುತ್ ತಗುಲಿ ವ್ಯಕ್ತಿ ಸಾವು
ಕವಿತಾಳ: ಪಟ್ಟಣದಲ್ಲಿ ವಿದ್ಯುತ್ ಸ್ಪರ್ಶಿಸಿ ನರಸಪ್ಪ ಭೀಮಪ್ಪ ಛಲವಾದಿ (50) ಮೃತಪಟ್ಟಿದ್ದಾರೆ.
ನೀರೆತ್ತುವ ಮೋಟಾರ್ ಅಳವಡಿಸುತ್ತಿರುವಾಗ ವಿದ್ಯುತ್ ತಗುಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.