ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಬಿಸಿಲಿನ ತಾಪಕ್ಕೆ ವೃದ್ಧ ಸಾವು

Published 22 ಏಪ್ರಿಲ್ 2024, 14:51 IST
Last Updated 22 ಏಪ್ರಿಲ್ 2024, 14:51 IST
ಅಕ್ಷರ ಗಾತ್ರ

ರಾಯಚೂರು: ಬಿಸಿಲಿನ ತಾಪಮಾನಕ್ಕೆ ರಾಯಚೂರು ತಾಲ್ಲೂಕಿನ ಕಡಗಂದೊಡ್ಡಿಯಲ್ಲಿ ಸೋಮವಾರ ವೃದ್ಧರೊಬ್ಬರು ಮೃತಪಟ್ಟಿದ್ದಾರೆ.

ಕಡಗಂದೊಡ್ಡಿ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ. ಬಿಸಿಲಿನಿಂದ ಬಳಲಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ಬಳಿಕ ಮಾಹಿತಿ ಪಡೆದ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಶವವನ್ನು ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT