<p><strong>ರಾಯಚೂರು</strong>: ಕೋವಿಡ್ ಎರಡನೇ ಅಲೆ ನಿಯಂತ್ರಣ ಕ್ರಮವಾಗಿ ಮಂತ್ರಾಲಯ ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆ ಮತ್ತು ಉರುಳು ಸೇವೆ ಮಾಡುವುದನ್ನು ರದ್ದುಪಡಿಸಲಾಗಿದೆ.</p>.<p>ಮೂಲ ವೃಂದಾವನ ದರ್ಶನ, ಮಂತ್ರಾಕ್ಷತೆ ಇರುವುದು. ತೀರ್ಥ ವಿತರಣೆಯಿಲ್ಲ. ದಿನ ನಡೆಯುವ ರಥೋತ್ಸವದಲ್ಲಿ ಸೇವಾಕರ್ತರಿಗೆ ಮಾತ್ರ ಅವಕಾಶ ನೋಡಲಾಗುವುದು.</p>.<p>ಅನ್ನಪ್ರಸಾದ, ಸ್ವಾಮೀಜಿ ಆಶೀರ್ವಾದಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಕೋವಿಡ್ ಎರಡನೇ ಅಲೆ ನಿಯಂತ್ರಣ ಕ್ರಮವಾಗಿ ಮಂತ್ರಾಲಯ ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆ ಮತ್ತು ಉರುಳು ಸೇವೆ ಮಾಡುವುದನ್ನು ರದ್ದುಪಡಿಸಲಾಗಿದೆ.</p>.<p>ಮೂಲ ವೃಂದಾವನ ದರ್ಶನ, ಮಂತ್ರಾಕ್ಷತೆ ಇರುವುದು. ತೀರ್ಥ ವಿತರಣೆಯಿಲ್ಲ. ದಿನ ನಡೆಯುವ ರಥೋತ್ಸವದಲ್ಲಿ ಸೇವಾಕರ್ತರಿಗೆ ಮಾತ್ರ ಅವಕಾಶ ನೋಡಲಾಗುವುದು.</p>.<p>ಅನ್ನಪ್ರಸಾದ, ಸ್ವಾಮೀಜಿ ಆಶೀರ್ವಾದಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>