ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯ: ದರ್ಶನಾವಕಾಶ ಮುಂದೂಡಿಕೆ

Last Updated 1 ಜುಲೈ 2020, 15:35 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಮೂಲ ವೃಂದಾವನ ದರ್ಶನಾವಕಾಶವನ್ನು ಜುಲೈ 2 ರಂದು ನಿಗದಿಪಡಿಸಿರುವುದನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಠದ ಆಡಳಿತ ಕಚೇರಿಯ ವ್ಯವಸ್ಥಾಪಕ ವೆಂಕಟೇಶ ಜೋಷಿ ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್‌ ವಿಸ್ತರಿಸಿಕೊಳ್ಳುತ್ತಿದ್ದು, ಕೆಲವು ರಾಜ್ಯಗಳಲ್ಲಿ ಇನ್ನೂ ಲಾಕ್‌ಡೌನ್‌ ಮುಂದುವರಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT