<p><strong>ರಾಯಚೂರು:</strong> ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 'ಗುರು ವೈಭವೋತ್ಸವ' ಕಾರ್ಯಕ್ರಮಗಳು ಶುಕ್ರವಾರದಿಂದ ಆರಂಭವಾಗಿವೆ.</p>.<p>ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದಾರೆ.</p>.<p>ಮಠದ ಪ್ರಾಕಾರದಲ್ಲಿ 401ನೇ ಪಟ್ಟಾಭಿಷೇಕ ಮಹೋತ್ಸವದ ವಿಧಿವಿಧಾನಗಳನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನೆರವೇರಿಸಲಾಗುತ್ತಿದೆ.</p>.<p>ಪಂಡಿತರು ವೇದ ಮಂತ್ರ ಪಠಣ ಮಾಡುತ್ತಿದ್ದು, ಭಕ್ತರು ಜೈ ಘೋಷಣೆಗಳನ್ನು ಹೇಳುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 'ಗುರು ವೈಭವೋತ್ಸವ' ಕಾರ್ಯಕ್ರಮಗಳು ಶುಕ್ರವಾರದಿಂದ ಆರಂಭವಾಗಿವೆ.</p>.<p>ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಭಾಗವಹಿಸಿದ್ದಾರೆ.</p>.<p>ಮಠದ ಪ್ರಾಕಾರದಲ್ಲಿ 401ನೇ ಪಟ್ಟಾಭಿಷೇಕ ಮಹೋತ್ಸವದ ವಿಧಿವಿಧಾನಗಳನ್ನು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ನೆರವೇರಿಸಲಾಗುತ್ತಿದೆ.</p>.<p>ಪಂಡಿತರು ವೇದ ಮಂತ್ರ ಪಠಣ ಮಾಡುತ್ತಿದ್ದು, ಭಕ್ತರು ಜೈ ಘೋಷಣೆಗಳನ್ನು ಹೇಳುತ್ತಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>