<p><strong>ಮಸ್ಕಿ</strong>: ಸ್ಥಳೀಯ ಠಾಣೆಯ ಪೊಲೀಸ್ ಕಾನ್ಸ್ಟಬಲ್ ಮೇಲೆ ಹಲ್ಲೆ ನಡೆಸಿದ್ದ ತಾಲ್ಲೂಕಿನ ಆಶಿಹಾಳ ತಾಂಡಾ ನಿವಾಸಿ ಮುರಳಿ ಕೃಷ್ಣ ರಾಠೋಡಗೆ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದೊಡ್ಡ ಬಸವರಾಜ ಅವರು ಶುಕ್ರವಾರ ₹25 ಸಾವಿರ ದಂಡ, ಒಂದು ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದ್ದಾರೆ. </p>.<p>2018ರಲ್ಲಿ ರಾತ್ರಿ ಪಟ್ಟಣದಲ್ಲಿ ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ಹೆಡ್ಕಾನ್ಸ್ಟಬಲ್ ಬಸವರಾಜ, ಕಾನ್ಸ್ಟಬಲ್ ಎಚ್. ಬಸವರಾಜ ಎಂಬುವರಿಗೆ ಮೇಲೆ ಮುರಳಿ ಕೃಷ್ಣ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ, ಎಳೆದಾಡಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ</strong>: ಸ್ಥಳೀಯ ಠಾಣೆಯ ಪೊಲೀಸ್ ಕಾನ್ಸ್ಟಬಲ್ ಮೇಲೆ ಹಲ್ಲೆ ನಡೆಸಿದ್ದ ತಾಲ್ಲೂಕಿನ ಆಶಿಹಾಳ ತಾಂಡಾ ನಿವಾಸಿ ಮುರಳಿ ಕೃಷ್ಣ ರಾಠೋಡಗೆ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದೊಡ್ಡ ಬಸವರಾಜ ಅವರು ಶುಕ್ರವಾರ ₹25 ಸಾವಿರ ದಂಡ, ಒಂದು ವರ್ಷ ಜೈಲು ಶಿಕ್ಷೆ ನೀಡಿ ಆದೇಶಿಸಿದ್ದಾರೆ. </p>.<p>2018ರಲ್ಲಿ ರಾತ್ರಿ ಪಟ್ಟಣದಲ್ಲಿ ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ಹೆಡ್ಕಾನ್ಸ್ಟಬಲ್ ಬಸವರಾಜ, ಕಾನ್ಸ್ಟಬಲ್ ಎಚ್. ಬಸವರಾಜ ಎಂಬುವರಿಗೆ ಮೇಲೆ ಮುರಳಿ ಕೃಷ್ಣ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ, ಎಳೆದಾಡಿ, ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>