ಶಾಸಕ ಆರ್.ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಕುರುಹಿನ ಶೆಟ್ಟಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅಂಬದಾಸ ಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ಈಶಪ್ಪ ಗಂಗಾವತಿ, ಅಮರೇಶ ಜೋತಾನ್, ಪಂಪಣ್ಣ ಮಾನ್ವಿ, ಮಂಜುನಾಥ ಗೂಗಲ್, ಶಿವಕುಮಾರ ಬಾಗೋಡಿ, ವೀರೇಶ ಜಾಲಿಹಾಳ, ಬಸವರಾಜ ಸ್ಟುಡಿಯೋ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.