‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಅವರು ಹಗುರವಾಗಿ ಮಾತನಾಡುತ್ತಿದ್ದಾರೆ. ಉಪ ಚುನಾವಣೆಗಳ ನಂತರ ಪಕ್ಷದಲ್ಲಿ ಬಿರುಕು ಉಂಟಾಗುವುದಿಲ್ಲ. ಸಚಿವ ಸ್ಥಾನಕ್ಕಾಗಿ ಯಾರು ಕಿತ್ತಾಡುವುದಿಲ್ಲ. ಪಕ್ಷ ಸಂಘಟನೆಗೆ ಶಾಸಕರು ದುಡಿಯುತ್ತೇವೆ’ ಎಂದರು. ಜಂಗಮ ಸಮಾಜದ ಮುಖಂಡರಾದ ಬಸವರಾಜ್ ಬಾದರ್ಲಿ ಹಿರೇಮಠ, ಬಸಪ್ಪಯ್ಯಸ್ವಾಮಿ ಸಾಲಿಮಠ, ಕುಮಾರ್, ಶ್ರೀಕಾಂತ್ ಹಿರೇಮಠ್, ಶಶಿಧರ್ ಹಿರೇಮಠ್, ಆದಿಬಸವ ಇದ್ದರು.