‘ಪಟ್ಟಣದ ಚುನಾವಣಾಧಿಕಾರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ 14 ಪ್ರಕರಣಗಳಲ್ಲಿ ₹ 17,600 ದಂಡ ವಸೂಲಿ ಮಾಡಲಾಗಿದೆ. ಮತದಾರರಿಗೆ ಹರ್ವಾಪುರ ಗ್ರಾಮದಲ್ಲಿ ಹಣ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಅನಾಮಧೇಯ ಕಾರ್ಯಕರ್ತನ ವಿರುದ್ಧ ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ‘ ಎಂದು ರಾಜಶೇಖರ ಡಂಬಳ ತಿಳಿಸಿದ್ದಾರೆ.