ಮಾಜಿ ಶಾಸಕರಾದ ಪಾಪಾರಡ್ಡಿ, ಎನ್.ಶಂಕ್ರಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೊಲ್ಲಾ ಶೇಷಗಿರಿರಾವ, ಬಿಜೆಪಿ ಮಂಡಲ ಗ್ರಾಮೀಣ ಅಧ್ಯಕ್ಷ ಟಿ.ಹನುಮೇಶ ಸಾಲಗುಂದ, ಮಸ್ಕಿ ಕ್ಷೇತ್ರದ ರೈತ ಮೋರ್ಚಾ ಅಧ್ಯಕ್ಷ ಜಿ.ವೆಂಕಟೇಶ್ವರಾವ್, ಪಿ.ಕೃಷ್ಣ, ರೈತ ಮೋರ್ಚಾ ಅಧ್ಯಕ್ಷ ಗನ್ನಿ ವೀರರಾಜು, ಮಲ್ಲಿಕಾರ್ಜುನ ಭೀಮರಾಜಕ್ಯಾಂಪ್, ದೊರೆಬಾಬು ಇದ್ದರು.