ಬಲ್ಲಟಗಿ ಮಠದ ಬಸವರಾಜಯ್ಯ ಸ್ವಾಮಿ ಹಿರೇಮಠ, ಕರೇಗುಡ್ಡ ಮಹಾಂತೇಶ್ವರ ಮಠದ ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ, ಊಟಕನೂರಿನ ಮರಿಬಸವರಾಜ ದೇಶಿಕೇಂದ್ರ ಸ್ವಾಮೀಜಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಜಿ.ಕರೆಮ್ಮ ನಾಯಕ, ಕಲ್ಲೂರು ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ್ ಅತ್ತನೂರು, ಜಂಭುನಾಥ ಯಾದವ್ ಕಲ್ಲೂರು ಸೇರಿದಂತೆ ಸುತ್ತಮುತ್ತಲಿನ ಭಕ್ತರು ಇದ್ದರು.