<p><strong>ಕವಿತಾಳ</strong>: ಇರಕಲ್ ಗ್ರಾಮದ ಕುಡಿಯುವ ನೀರಿನ ಕೆರೆಗೆ ಸೋಮವಾರ ಭೇಟಿ ನೀಡಿದ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕಾಲುವೆ ನೀರು ಸ್ಥಗಿತವಾಗುವುದರೊಳಗೆ ಕೆರೆಗೆ ನೀರು ಭರ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>’ಕುಡಿಯುವ ನೀರಿನ ಕೆರೆಗಳ ಭರ್ತಿಗೆ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಿರ್ಲಕ್ಷ ಮಾಡದೇ ಕೆರೆ ಭರ್ತಿಗೆ ಅಧಿಕಾರಿಗಳು ಕಾಳಜಿ ವಹಿಸಬೇಕು, ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕುʼ ಎಂದು ಹೇಳಿದರು.</p>.<p>ಪ್ರಭಾರ ಪಿಡಿಒ ಕೃಷ್ಣ ಹುನುಗುಂದ ಅವರನ್ನು ವರ್ಗಾವಣೆ ಮಾಡದಂತೆ ಸದಸ್ಯರು ಶಾಸಕರಿಗೆ ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಪಿಡಿಒ ಕೃಷ್ಣ ಹುನುಗುಂದ, ಮುಖಂಡರಾದ ವೆಂಕಟರಡ್ಡಿ ಹಾಲಾಪುರ, ಬಲವಂತರಾಯ ವಟಗಲ್, ಕರಿಯಪ್ಪ ಹಾಲಾಪುರ, ಶಿವಪ್ಪ ಚಿಲ್ಕರಾಗಿ, ಬಸವರಾಜ ಬುಂಕಲದೊಡ್ಡಿ, ರಾಜು ಕಲ್ಯಾಣಿ, ಆದನಗೌಡ ಹರ್ವಾಪುರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಇರಕಲ್ ಗ್ರಾಮದ ಕುಡಿಯುವ ನೀರಿನ ಕೆರೆಗೆ ಸೋಮವಾರ ಭೇಟಿ ನೀಡಿದ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕಾಲುವೆ ನೀರು ಸ್ಥಗಿತವಾಗುವುದರೊಳಗೆ ಕೆರೆಗೆ ನೀರು ಭರ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>’ಕುಡಿಯುವ ನೀರಿನ ಕೆರೆಗಳ ಭರ್ತಿಗೆ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಿರ್ಲಕ್ಷ ಮಾಡದೇ ಕೆರೆ ಭರ್ತಿಗೆ ಅಧಿಕಾರಿಗಳು ಕಾಳಜಿ ವಹಿಸಬೇಕು, ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕುʼ ಎಂದು ಹೇಳಿದರು.</p>.<p>ಪ್ರಭಾರ ಪಿಡಿಒ ಕೃಷ್ಣ ಹುನುಗುಂದ ಅವರನ್ನು ವರ್ಗಾವಣೆ ಮಾಡದಂತೆ ಸದಸ್ಯರು ಶಾಸಕರಿಗೆ ಮನವಿ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಪಿಡಿಒ ಕೃಷ್ಣ ಹುನುಗುಂದ, ಮುಖಂಡರಾದ ವೆಂಕಟರಡ್ಡಿ ಹಾಲಾಪುರ, ಬಲವಂತರಾಯ ವಟಗಲ್, ಕರಿಯಪ್ಪ ಹಾಲಾಪುರ, ಶಿವಪ್ಪ ಚಿಲ್ಕರಾಗಿ, ಬಸವರಾಜ ಬುಂಕಲದೊಡ್ಡಿ, ರಾಜು ಕಲ್ಯಾಣಿ, ಆದನಗೌಡ ಹರ್ವಾಪುರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>