ಕಾಂಗ್ರೆಸ್ ಪ್ರಚಾರ ಸಮಿತಿಯ ಜಿಲ್ಲಾ ಘಟಕದ ಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಡಿ. ಚಿಗರಿ, ಮುಖಂಡರಾದ ಎಂ. ಅಮರೇಶ, ಎಚ್. ಬಿ. ಮುರಾರಿ, ವೀರೇಶ ಪಾಟೀಲ್, ದೊಡ್ಡಪ್ಪ ಕಡಬೂರು, ಶ್ರೀಶೈಲಪ್ಪ ಬ್ಯಾಳಿ, ಮೈಬುಸಾಬ ಮುದ್ದಪೂರ, ಆನಂದ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಖಾಸಗಿ ಸಂಸ್ಥೆಗಳ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.