ಜೆಡಿಎಸ್ ಜಿಲ್ಲಾ ಘಟದ ಅಧ್ಯಕ್ಷ ಎಂ.ವಿರುಪಾಕ್ಷ , ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಯೂಸುಫ್ ಖಾನ್, ಜಿಲ್ಲಾ ಕಾರ್ಯಾಧ್ಯಕ್ಷ ಎನ್.ಶಿವಶಂಕರ ವಕೀಲ, ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಜಂಬುನಾಥ ಯಾದವ್, ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲ್ಲೂಕು ಘಟಕದ ಅದ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಮುಖಂಡರಾದ ಅತ್ತನೂರು ಮಹಾಂತೇಶ ಪಾಟೀಲ, ಶಶಿ ಜಿ.ಲೋಕರೆಡ್ಡಿ, ನಾಗರಾಜಗೌಡ, ವಿಜಯಲಕ್ಷ್ಮಿ, ಖಲೀಲ ಖುರೇಷಿ, ಎಂ.ಡಿ. ಇಸ್ಮಾಯಿಲ್, ಈಶಪ್ಪ ಹೂಗಾರ್, ಕಾಶಿನಾಥ ಸರೋದ್,ದಾನಪ್ಪ , ಗೋಪಾಲ ನಾಯಕ ಹರವಿ, ಸೇರಿದಂತೆ ಚುನಾವಣೆ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಇದ್ದರು.