ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಫ್ತಾ ವಸೂಲಿ ಮಾಡಲಾಗುತ್ತಿದ್ದು, ತಮಗೆ ಬೇಕಾದವರಿಗೆ ಮರಳು ಸಾಗಣಿಕೆ ಅವಕಾಶ ನೀಡುತ್ತಿದ್ದಾರೆ. ಅವರಿಗೆ ಸಹಕಾರ ನೀಡದವರಿಗೆ ಮೇಲಧಿಕಾರಿಗಳ ಹೆಸರಿನಲ್ಲಿ ಕಿರುಕುಳ ನೀಡಿ ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಕಾನೂನು ಪ್ರಕಾರ ನಡೆದುಕೊಳ್ಳುವ ಗುತ್ತಿಗೆದಾರರು ಬೇಸತ್ತಿದ್ದಾರೆ ಎಂದು ಆರೋಪಿಸಿದ್ದಾರೆ.