ವಿಧಾನ ಪರಿಷತ್ ಮಾಜಿ ಸದಸ್ಯ ಶರಣಪ್ಪ ಮಟ್ಟೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ, ಮಾಜಿ ಶಾಸಕ ಕೆ.ವಿರೂಪಾಕ್ಷಪ್ಪ, ಆರ್ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ಮತ್ತಿತರ ಮುಖಂಡರು ಹಾಗೂ ಅಧಿಕಾರಿಗಳು ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಮತದಾನ ಪ್ರಕಿಯೆ ವೀಕ್ಷಿಸಿದರು.