ಪೂಜೆ ಸಲ್ಲಿಕೆ: ಲಿಂಗಸುಗೂರಿನಲ್ಲಿ ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ತೆರಳುವ ಮುಂಚೆ ಶರಣಗೌಡ ಪಾಟೀಲ ಬಯ್ಯಾಪುರ ಮನೆಯಲ್ಲಿ ದೇವರಿಗೆ ಪೂಜೆ ಸಲ್ಲಿಸಿತೆರಳಿದರು. ಶಾಸಕ ಡಿ.ಎಸ್ ಹೂಲಗೇರಿ ಅಮರೇಗೌಡ ಪಾಟೀಲ ಬಯ್ಯಾಪುರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್ಲ ಇದ್ದರು.