<p><strong>ಮುದಗಲ್</strong>: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಬಕ್ರೀದ್ ಹಬ್ಬದ ನಿಮಿತ್ತ ಶಾಂತಿ ಸಭೆ ಜರುಗಿತು.</p>.<p>ಸಭೆಯಲ್ಲಿ ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಮಾತನಾಡಿ, ‘ಸಾರ್ವಜನಿಕರು ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಇಲಾಖೆ ನಿಯಮಗಳನ್ನು ಪಾಲಿಸಲು ಪೊಲೀಸರೊಂದಿಗೆ ಸಹಕರಿಸಬೇಕು’ ಎಂದರು.</p>.<p>ಮಸ್ಕಿ ಸಿಪಿಐ ರಾಮಣ್ಣ ಜಲಗೇರಿ, ಪಿಎಸ್ಐ ವೆಂಕಟೇಶ ಮಾಡಗೇರಿ, ಪುರಸಭೆ ಮಾಜಿ ಸದಸ್ಯ ಶೇಖ ರಸೂಲ, ಜಮೀರ್ ಅಹ್ಮದ್ ಖಾಜಿ ಮಾತನಾಡಿದರು.</p>.<p>ಪುರಸಭೆ ಮಾಜಿ ಉಪಾಧ್ಯಕ್ಷ ಎಸ್ಕೆ ಅಜ್ಮೀರ್ ಬೆಳ್ಳಿಕಟ್, ಮಾಜಿ ಸದಸ್ಯ ಮೈಬೂಬ್ ಕಡ್ಡಿಪುಡಿ, ಹೇಮಂತ್ ನಾಗಲಾಪುರ, ಗಯಾಸುದ್ದಿನ್, ಬಸವರಾಜ ಬಂಕದಮನಿ, ಶರಣಪ್ಪ ಕಟ್ಟಿಮನಿ, ಅಮಿರಬೇಗ್ ಉಸ್ತಾದ, ರಘುವೀರ್ ಚಲವಾದಿ, ನ್ಯಾಮತ್ ಖಾದ್ರಿ, ನಂದಪ್ಪ ಕತ್ತಿ, ವೆಂಕಟೇಶ್ ಹಿರೇಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-32-1136806227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್</strong>: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಬಕ್ರೀದ್ ಹಬ್ಬದ ನಿಮಿತ್ತ ಶಾಂತಿ ಸಭೆ ಜರುಗಿತು.</p>.<p>ಸಭೆಯಲ್ಲಿ ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಮಾತನಾಡಿ, ‘ಸಾರ್ವಜನಿಕರು ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಇಲಾಖೆ ನಿಯಮಗಳನ್ನು ಪಾಲಿಸಲು ಪೊಲೀಸರೊಂದಿಗೆ ಸಹಕರಿಸಬೇಕು’ ಎಂದರು.</p>.<p>ಮಸ್ಕಿ ಸಿಪಿಐ ರಾಮಣ್ಣ ಜಲಗೇರಿ, ಪಿಎಸ್ಐ ವೆಂಕಟೇಶ ಮಾಡಗೇರಿ, ಪುರಸಭೆ ಮಾಜಿ ಸದಸ್ಯ ಶೇಖ ರಸೂಲ, ಜಮೀರ್ ಅಹ್ಮದ್ ಖಾಜಿ ಮಾತನಾಡಿದರು.</p>.<p>ಪುರಸಭೆ ಮಾಜಿ ಉಪಾಧ್ಯಕ್ಷ ಎಸ್ಕೆ ಅಜ್ಮೀರ್ ಬೆಳ್ಳಿಕಟ್, ಮಾಜಿ ಸದಸ್ಯ ಮೈಬೂಬ್ ಕಡ್ಡಿಪುಡಿ, ಹೇಮಂತ್ ನಾಗಲಾಪುರ, ಗಯಾಸುದ್ದಿನ್, ಬಸವರಾಜ ಬಂಕದಮನಿ, ಶರಣಪ್ಪ ಕಟ್ಟಿಮನಿ, ಅಮಿರಬೇಗ್ ಉಸ್ತಾದ, ರಘುವೀರ್ ಚಲವಾದಿ, ನ್ಯಾಮತ್ ಖಾದ್ರಿ, ನಂದಪ್ಪ ಕತ್ತಿ, ವೆಂಕಟೇಶ್ ಹಿರೇಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-32-1136806227</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>