ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮುದಗಲ್: ಗ್ರಾಮೀಣ ಜನರ ದಾಹ ನೀಗಿಸದ ಜೆಜೆಎಂ

ಶರಣಪ್ಪ ಆನೆಹೊಸೂರು
Published : 26 ಜುಲೈ 2025, 7:47 IST
Last Updated : 26 ಜುಲೈ 2025, 7:47 IST
ಫಾಲೋ ಮಾಡಿ
Comments
ಮುದಗಲ್ ಸಮೀಪದ ನಾಗರಾಳ ಗ್ರಾಮದಲ್ಲಿ ಮನೆಗಳಿಗೆ ಸಂಪರ್ಕ ಕಲ್ಪಿಸುವ ನಳಗಳಿಗೆ ನಲ್ಲಿ ಅಳವಡಿಸಿಲ್ಲ
ಮುದಗಲ್ ಸಮೀಪದ ನಾಗರಾಳ ಗ್ರಾಮದಲ್ಲಿ ಮನೆಗಳಿಗೆ ಸಂಪರ್ಕ ಕಲ್ಪಿಸುವ ನಳಗಳಿಗೆ ನಲ್ಲಿ ಅಳವಡಿಸಿಲ್ಲ
ಮುದಗಲ್ ಸಮೀಪದ ನಾಗರಾಳ ಗ್ರಾಮದಲ್ಲಿ ಸಿಸಿ ರಸ್ತೆ ಅಗೆದು ಹಾಗೆ ಬಿಟ್ಟಿರುವುದು
ಮುದಗಲ್ ಸಮೀಪದ ನಾಗರಾಳ ಗ್ರಾಮದಲ್ಲಿ ಸಿಸಿ ರಸ್ತೆ ಅಗೆದು ಹಾಗೆ ಬಿಟ್ಟಿರುವುದು
ವಿವಿಧ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ.ಯೋಜನೆಯ ಸಮರ್ಪಕ ಅನುಷ್ಠಾನ ಮತ್ತು ನ್ಯೂನತೆಗಳನ್ನು ಸರಿಪಡಿಸುವ ಕಾರ್ಯ ಜರೂರಾಗಿ ಆಗಬೇಕಿದೆ ಲಕ್ಷ್ಮಣ ಕತ್ತಿ ಗ್ರಾಮಸ್ಥ  ಗುತ್ತಿಗೆದಾರ ದೂರವಾಣಿ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಗ್ರಾಮದಲ್ಲಿ ಅರೆಬರೆ ಕಾಮಗಾರಿ ಮಾಡಿದ್ದರಿಂದ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಗ್ರಾಮಸ್ಥರು ಪಂಚಾಯಿತಿಗೆ ಬಂದು ಕಿರಿಕಿರಿ ಮಾಡುತ್ತಿದ್ದಾರೆ. ಈ ಬಗ್ಗೆ ಇಒ ಅವರ ಗಮನಕ್ಕೆ ತಂದಿದ್ದೇನೆ  
ಪ್ರವೀಣ ಪಾಟೀಲ ನಾಗರಾಳ ಪಿಡಿಒ   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT