ಭಾನುವಾರ, 7 ಜೂನ್ 2026
×
ADVERTISEMENT

ಮುದಗಲ್‌ ಪಟ್ಟಣಕ್ಕೆ 15 ದಿನಗಳಿಗೊಮ್ಮೆ ನೀರು ಸರಬರಾಜು, ಜನ ಪರದಾಟ

Published : 19 ಮೇ 2026, 0:12 IST
Last Updated : 19 ಮೇ 2026, 0:12 IST
ADVERTISEMENT
ಫಾಲೋ ಮಾಡಿ
Comments
ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ ಕೊಡಿ ಎಂದು ವಿವಿಧ ಕಾಲೊನಿಗಳ ನಿವಾಸಿಗಳು ಚುನಾಯಿತ ಪ್ರತಿನಿಧಿಗಳು ಹಾಗೂ ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಬಸವರಾಜ ಬಂಕದಮನಿ, ಪಟ್ಟಣದ ನಿವಾಸಿ
ಮುದಗಲ್ ಪಟ್ಟಣದ ನಿರಂತರ ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿ ಅನುದಾನ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.
ಅಶೋಕಗೌಡ ಆದಾಪುರ, ಮಾಜಿ ಅಧ್ಯಕ್ಷ ಪುರಸಭೆ
ಪಟ್ಟಣದ ಜನ ಬ್ಯಾರೆಲ್, ಕೊಡ, ಖಾಲಿ ಡಬ್ಬಾಗಳಲ್ಲಿ ನೀರು ಸಂಗ್ರಹಿಸಿಟ್ಟುಕೊಂಡು ಕುಡಿಯುತ್ತಿದ್ದಾರೆ. ಶುದ್ದ ನೀರು ದೊರೆಯದ ಕಾರಣ ಜನರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.
ಕೃಷ್ಣ ಚಲವಾದಿ, ಅಧ್ಯಕ್ಷ, ದಲಿತ ಪ್ಯಾಂಥರ್ಸ್‌ ಮುದಗಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT