<p>ಮುದಗಲ್: ‘ಸಿ.ಎಂ ಸ್ಥಾನದಿಂದ ಇಳಿಸಿದ್ದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಇದರಿಂದಾಗಿ ಸಿದ್ದರಾಮಯ್ಯನವರನ್ನು ಮುಂದುವರಿಸಬೇಕು’ ಎಂದು ಮುದಗಲ್ ಸಿದ್ದರಾಮಯ್ಯ ಅಭಿಮಾನ ಬಳಗದ ಪದಾಧಿಕಾರಿ ಮಾನಪ್ಪ ಜಿ ಆನೆಹೊಸೂರು ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸಿದ್ಧರಾಮಯ್ಯ ಅಹಿಂದ ವರ್ಗದ ನಾಯಕರು. ದೀನ ದಲಿತರ, ಮಹಿಳೆಯರು ಸೇರಿದಂತೆ ವಿವಿಧ ಸ್ತರದ ಜನತೆ ಪರವಾಗಿ ಆಡಳಿತ ನೀಡಿದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕಾದರೆ 5 ವರ್ಷ ಅಧಿಕಾರವನ್ನು ಸಿದ್ದರಾಮಯ್ಯನವರಿಗೆ ನೀಡಬೇಕು’ ಎಂದರು.</p>.<p>ಗ್ಯಾನಪ್ಪ ಕಟ್ಟಿಗೇರ್, ರಹೆಮಾನಸಾಬ ಅರಗಂಜಿ, ರಹೆಮಾನ್ ಟೇಲರ್ ಮತ್ತು ಗುರಪ್ಪ ಲೆಕ್ಕಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-32-46866313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ‘ಸಿ.ಎಂ ಸ್ಥಾನದಿಂದ ಇಳಿಸಿದ್ದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಇದರಿಂದಾಗಿ ಸಿದ್ದರಾಮಯ್ಯನವರನ್ನು ಮುಂದುವರಿಸಬೇಕು’ ಎಂದು ಮುದಗಲ್ ಸಿದ್ದರಾಮಯ್ಯ ಅಭಿಮಾನ ಬಳಗದ ಪದಾಧಿಕಾರಿ ಮಾನಪ್ಪ ಜಿ ಆನೆಹೊಸೂರು ಒತ್ತಾಯಿಸಿದರು.</p>.<p>ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಸಿದ್ಧರಾಮಯ್ಯ ಅಹಿಂದ ವರ್ಗದ ನಾಯಕರು. ದೀನ ದಲಿತರ, ಮಹಿಳೆಯರು ಸೇರಿದಂತೆ ವಿವಿಧ ಸ್ತರದ ಜನತೆ ಪರವಾಗಿ ಆಡಳಿತ ನೀಡಿದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕಾದರೆ 5 ವರ್ಷ ಅಧಿಕಾರವನ್ನು ಸಿದ್ದರಾಮಯ್ಯನವರಿಗೆ ನೀಡಬೇಕು’ ಎಂದರು.</p>.<p>ಗ್ಯಾನಪ್ಪ ಕಟ್ಟಿಗೇರ್, ರಹೆಮಾನಸಾಬ ಅರಗಂಜಿ, ರಹೆಮಾನ್ ಟೇಲರ್ ಮತ್ತು ಗುರಪ್ಪ ಲೆಕ್ಕಿಹಾಳ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-32-46866313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>