ನಂತರ ಮಾತನಾಡಿದ ನೂತನ ಉಪಾಧ್ಯಕ್ಷೆ ಸಂತೋಷಿ ಜಯಪ್ರಕಾಶ್, ‘ ಪುರಸಭೆಯ ಅಧ್ಯಕ್ಷೆ, ಸರ್ವ ಸದಸ್ಯರು ಹಾಗೂ ಅಧಿಕಾರಿಗಳ ಸಹಕಾರದಿಂದ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಆಧ್ಯತೆ ನೀಡಲಾಗುವುದು’ ಎಂದು ತಿಳಿಸಿದರು. ಪುರಸಭೆ ಅಧ್ಯಕ್ಷೆ ರಶೀದಾ ಬೇಗಂ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ ಹಾಗೂ ಕಾಂಗ್ರೆಸ್ ಪಕ್ಷದ ಸದಸ್ಯರು ಇದ್ದರು.