‘ಮುಖ್ಯಮಂತ್ರಿ ಈಗಾಗಲೇ ರಾಜ್ಯದ 750 ಗ್ರಾಮಗಳನ್ನು ಅಮೃತ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಮುಂಬರುವ ಬಜೆಟ್ನಲ್ಲಿ ರಾಜ್ಯದ ಎಲ್ಲ 5,500 ಗ್ರಾಮಗಳಿಗೂ ಅಮೃತಯೋಜನೆ ವಿಸ್ತರಿಸುವುದಕ್ಕೆ ಕೋರಲಾಗಿದೆ. ಗ್ರಾಮ ಪಂಚಾಯಿತಿಗಳನ್ನು ಕೇರಳ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಬಿಜೆಪಿ ಯೋಜಿಸಿದೆ’ ಎಂದು ತಿಳಿಸಿದರು.