ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಮಟ್ಟದ ಸ್ಪರ್ಧೆ: ಕೆಪಿಸಿಎಲ್ ನಿಗಮಕ್ಕೆ ಬಹುಮಾನ

Last Updated 25 ಜೂನ್ 2018, 12:19 IST
ಅಕ್ಷರ ಗಾತ್ರ

ಶಕ್ತಿನಗರ: ತಿರುಪತಿಯಲ್ಲಿ 42ನೇ ಅಖಿಲ ಭಾರತ ವಿದ್ಯುತ್ ಮಂಡಳಿ ಸಹಯೋಗದಲ್ಲಿ ಈಚೆಗೆ ನಡೆದ ರಾಷ್ಟ್ರಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಶಕ್ತಿನಗರದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್)ಮಹಿಳಾ ಉದ್ಯೋಗಿಗಳು ಬಹುಮಾನ ಪಡೆದಿದ್ದಾರೆ.

ಚೆಸ್ ಸ್ಪರ್ಧೆಯಲ್ಲಿ ಮಹಿಳಾ ಉದ್ಯೋಗಿಗಳಾದ ಎನ್.ಆರ್.ಗಾಯಿತ್ರಿ, ವಿದ್ಯಾವಜೆ, ಸವಿತಾ ಮೇಸ್ತ್ರಿ, ವಿದ್ಯಾಪ್ರಕಾಶ ಅವರು ತೃತೀಯ ಬಹುಮಾನ, ಶೆಟಲ್ ಬ್ಯಾಡ್ಮಿಂಟನ್ ಜೋಡಿ ವಿಭಾಗದಲ್ಲಿ ಚಂದ್ರಕಲಾ, ಜಯಶ್ರೀ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ.

ಮಹಿಳಾ ಉದ್ಯೋಗಿಗಳ ಸಾಧನೆಗೆ ಆರ್‌ಟಿಪಿಎಸ್, ಕೆಪಿಸಿಎಲ್ ಅಧಿಕಾರಿಗಳು ಮತ್ತು ವಿವಿಧ ನೌಕರರ ಸಂಘದ ಪದಾಧಿಕಾರಿಗಳು ಶುಭ ಹಾರೈಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT