ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ರೆಡ್ಡಿ ಮುಖ್ಯಅತಿಥಿ, ಸಂಸ್ಥೆಯ ಕುಲಸಚಿವ ಡಾ.ಟಿ. ಶ್ರೀನಿವಾಸ್ ಮತ್ತು ಕಲಬುರ್ಗಿಯ ಇಎಸ್ಐಸಿ ವಿಧಿವಿಜ್ಞಾನ ಔಷಧ ವಿಭಾಗದ ಮುಖ್ಯಸ್ಥ ಡಾ.ರಾಜೇಶ ಸಂಗ್ರಾಮ ಅವರು ಗೌರವ ಅತಿಥಿಗಳಾಗಿ ಭಾಗವಹಿಸುವರು. ನವೋದಯ ದಂತವೈದ್ಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಂತೋಷ ಹುಣಸಗಿ ಅಧ್ಯಕ್ಷತೆ ವಹಿಸುವರು.