ರಸ್ತೆ ಸಾರಿಗೆ ನಿಗಮ ನೌಕರರ ಸೌಲಭ್ಯಗಳನ್ನು ಸಮರ್ಪಕವಾಗಿ ನೀಡಲು ಹಾಗೂ ವೇತನ ಪರಿಷ್ಕರಣೆಗೆ ಒತ್ತಾಯಿಸಿ ರಾಜ್ಯ ಮಂಡಳಿ ಹೋರಾಟಕ್ಕೆ ಕರೆ ನೀಡಿದೆ. ಅದರ ಆದೇಶದಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಮಂಡಳಿಯ ಮುಖಂಡರಾದ ಶಾಂತಮೂರ್ತಿ, ಸುರೇಶ ಪಾಟೀಲ, ಬಂದು ಪಾಟೀಲ, ಜಂಬಣ್ಣ, ಮರಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಇದ್ದರು.