ಬುಧವಾರ, 15 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

Bihar Polls 2025: ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿ ನಾಮಪತ್ರ ಸಲ್ಲಿಕೆ

Tejashwi Nomination: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರಾಘೋಪುರ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದು, ತಂದೆ ಲಾಲು ಪ್ರಸಾದ್ ಮತ್ತು ತಾಯಿ ರಾಬ್ರಿ ದೇವಿ ಸಮ್ಮುಖದಲ್ಲಿ ಹ್ಯಾಟ್ರಿಕ್ ಗೆಲುವು ಗುರಿಯಾಗಿಸಿಕೊಂಡಿದ್ದಾರೆ.
Last Updated 15 ಅಕ್ಟೋಬರ್ 2025, 10:33 IST
Bihar Polls 2025: ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿ ನಾಮಪತ್ರ ಸಲ್ಲಿಕೆ

ಇರಾಕ್‌ನಲ್ಲಿ ಬಾಂಬ್ ಸ್ಫೋಟ; ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವು

Iraqi Election Violence: ಬಾಗ್ದಾದ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸಂಸತ್ ಚುನಾವಣೆಯ ಅಭ್ಯರ್ಥಿ ಸಫಾ ಅಲ್ ಮಶ್ಹದಾನಿ ಸಾವಿಗೀಡಾದರು. ಅವರ ಮೂವರು ಅಂಗರಕ್ಷಕರು ಗಾಯಗೊಂಡಿದ್ದು, ಮೈತ್ರಿಕೂಟವು ದಾಳಿಯನ್ನು ಖಂಡಿಸಿದೆ.
Last Updated 15 ಅಕ್ಟೋಬರ್ 2025, 9:45 IST
ಇರಾಕ್‌ನಲ್ಲಿ ಬಾಂಬ್ ಸ್ಫೋಟ; ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿ ಸಾವು

ಕೋಲ್ಕತ್ತ | ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸಹಪಾಠಿ ಬಂಧನ

Student Assault: ಪಶ್ಚಿಮ ಬಂಗಾಳದ ಕೋಲ್ಕತ್ತದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಗೆ ಸಹಪಾಠಿಯು ಮದ್ಯದಲ್ಲಿ ಮಾದಕದ್ರವ್ಯ ಬೆರೆಸಿ, ಕುಡಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.
Last Updated 15 ಅಕ್ಟೋಬರ್ 2025, 9:38 IST
ಕೋಲ್ಕತ್ತ | ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಸಹಪಾಠಿ ಬಂಧನ

ಛತ್ತೀಸಗಢ: ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ಮಂದಿ ಸೇರಿ 27 ನಕ್ಸಲರು ಶರಣು

Naxal Surrender: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಒಟ್ಟಾರೆ ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ನಕ್ಸಲರು ಸೇರಿದಂತೆ 27 ಮಂದಿ ಭದ್ರತಾ ಪಡೆ ಎದುರು ಶರಣಾಗಿದ್ದಾರೆ. ಇವರಲ್ಲಿ 10 ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2025, 9:32 IST
ಛತ್ತೀಸಗಢ: ₹50 ಲಕ್ಷ ಇನಾಮು ಘೋಷಣೆಯಾಗಿದ್ದ 16 ಮಂದಿ ಸೇರಿ 27 ನಕ್ಸಲರು ಶರಣು

'ಮಹಾ ಸಿಎಂ' ಫಡಣವೀಸ್‌ ಸಮ್ಮುಖದಲ್ಲಿ ಭೂಪತಿ ಸೇರಿ 61 ನಕ್ಸಲರು ಶರಣು

Maoist Surrender: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ 61 ನಕ್ಸಲರು, ಭೂಪತಿ ಸೇರಿದಂತೆ, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದರು. 54 ಶಸ್ತ್ರಾಸ್ತ್ರಗಳೊಂದಿಗೆ ಶರಣಾದವರು.
Last Updated 15 ಅಕ್ಟೋಬರ್ 2025, 7:42 IST
'ಮಹಾ ಸಿಎಂ' ಫಡಣವೀಸ್‌ ಸಮ್ಮುಖದಲ್ಲಿ ಭೂಪತಿ ಸೇರಿ 61 ನಕ್ಸಲರು ಶರಣು

Bihar Elections: 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿ(ಯು)

JD(U) Candidates: ಬಿಹಾರ ವಿಧಾನಸಭೆ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನತಾ ದಳ (ಯುನೈಟೆಡ್) ಇಂದು (ಬುಧವಾರ) ಬಿಡುಗಡೆ ಮಾಡಿದೆ.
Last Updated 15 ಅಕ್ಟೋಬರ್ 2025, 7:27 IST
Bihar Elections: 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿ(ಯು)

ಪಾಕಿಸ್ತಾನದೊಂದಿಗಿನ ಗಡಿ ಸಂಘರ್ಷದಲ್ಲಿ 15 ನಾಗರಿಕರ ಸಾವು: ಅಫ್ಗಾನಿಸ್ತಾನ

Afghanistan-Pakistan Border Conflict: ಪಾಕಿಸ್ತಾನ ಗಡಿ ಸಂಘರ್ಷದಲ್ಲಿ 15 ನಾಗರಿಕರ ಸಾವಿಗೆ ಕಾರಣ, 80ಕ್ಕೂ ಅಧಿಕ ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ.
Last Updated 15 ಅಕ್ಟೋಬರ್ 2025, 7:13 IST
ಪಾಕಿಸ್ತಾನದೊಂದಿಗಿನ ಗಡಿ ಸಂಘರ್ಷದಲ್ಲಿ 15 ನಾಗರಿಕರ ಸಾವು: ಅಫ್ಗಾನಿಸ್ತಾನ
ADVERTISEMENT

ಕೇರಳ: ಆಯುರ್ವೇದ ಚಿಕಿತ್ಸೆಗೆ ಬಂದ ಕೀನ್ಯಾದ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

ಕೇರಳಕ್ಕೆ ಆಯುರ್ವೇದ ಚಿಕಿತ್ಸೆಗೆ ಬಂದ ಕೀನ್ಯಾದ ಮಾಜಿ PM ಹೃದಯಸ್ತಂಭನದಿಂದ ನಿಧನ
Last Updated 15 ಅಕ್ಟೋಬರ್ 2025, 6:30 IST
ಕೇರಳ: ಆಯುರ್ವೇದ ಚಿಕಿತ್ಸೆಗೆ ಬಂದ ಕೀನ್ಯಾದ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

Delhi-NCR: ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Supreme Court Ruling: ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ದೀಪಾವಳಿಗೆ ಹಸಿರು ಪಟಾಕಿ ಮಾರಾಟ ಮತ್ತು ಸಿಡಿಸಲು ಸುಪ್ರೀಂ ಕೋರ್ಟ್‌ ಬುಧವಾರ ಅನುಮತಿ ನೀಡಿದೆ.
Last Updated 15 ಅಕ್ಟೋಬರ್ 2025, 6:20 IST
Delhi-NCR: ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bihar Elections | ಎನ್‌ಡಿಎ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ: ಕುಶ್ವಾಹ ಅಸಮಾಧಾನ

Upendra Kushwaha Discontent: ಬಿಹಾರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಸೀಟು ಹಂಚಿಕೆ ಪ್ರಕಟಿಸಿದ ಬೆನ್ನಲ್ಲೇ ಸಣ್ಣ ಮಿತ್ರಪಕ್ಷಗಳಲ್ಲಿ ಅಪಸ್ವರ ಭುಗಿಲೆದ್ದಿವೆ.
Last Updated 15 ಅಕ್ಟೋಬರ್ 2025, 5:53 IST
Bihar Elections | ಎನ್‌ಡಿಎ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ: ಕುಶ್ವಾಹ ಅಸಮಾಧಾನ
ADVERTISEMENT
ADVERTISEMENT
ADVERTISEMENT