ಭಾನುವಾರ, 14 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ನಮ್ಮ ಹೋರಾಟಕ್ಕೆ ಹೆದರಿ ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಕೇಂದ್ರ: ಡಿಕೆಶಿ

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Last Updated 14 ಡಿಸೆಂಬರ್ 2025, 8:53 IST
ನಮ್ಮ ಹೋರಾಟಕ್ಕೆ ಹೆದರಿ ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಕೇಂದ್ರ: ಡಿಕೆಶಿ

ಮಹಿಳೆಗೆ ಚಿಕಿತ್ಸೆ ನೀಡಿ ಹೃದಯ ವೈಶಾಲ್ಯತೆ ಮೆರೆದ ಅಂಜಲಿ: ಸಿದ್ದರಾಮಯ್ಯ ಮೆಚ್ಚುಗೆ

CPR on Flight: ಗೋವಾದಿಂದ ನವದೆಹಲಿಗೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕದ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.
Last Updated 14 ಡಿಸೆಂಬರ್ 2025, 7:28 IST
ಮಹಿಳೆಗೆ ಚಿಕಿತ್ಸೆ ನೀಡಿ ಹೃದಯ ವೈಶಾಲ್ಯತೆ ಮೆರೆದ ಅಂಜಲಿ: ಸಿದ್ದರಾಮಯ್ಯ ಮೆಚ್ಚುಗೆ

ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ

Congress Protest: ಮತ ಕಳವು ವಿರುದ್ಧ ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಬೃಹತ್‌ ಪ್ರತಿಭಟನೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಹಾಗೂ 4,500ಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
Last Updated 13 ಡಿಸೆಂಬರ್ 2025, 23:56 IST
ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ

ಆಳಂದ ಮತ ಕಳವು: ಸುಭಾಷ್ ಗುತ್ತೇದಾರ್‌ ಮಗ ಅಕ್ರಮದಲ್ಲಿ ಭಾಗಿ– ಎಸ್‌ಐಟಿ

ಆಳಂದದಲ್ಲಿ 5,994 ಮತಗಳ ಅಳಿಸಿ ಹಾಕಿದ್ದ ಪ್ರಕರಣ: ದೋಷಾರೋಪ ಪಟ್ಟಿ ಸಲ್ಲಿಸಿದ ಎಸ್ಐಟಿ
Last Updated 13 ಡಿಸೆಂಬರ್ 2025, 23:44 IST
ಆಳಂದ ಮತ ಕಳವು: ಸುಭಾಷ್ ಗುತ್ತೇದಾರ್‌ ಮಗ ಅಕ್ರಮದಲ್ಲಿ ಭಾಗಿ– ಎಸ್‌ಐಟಿ

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
Last Updated 13 ಡಿಸೆಂಬರ್ 2025, 23:03 IST
ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್: ಎಂ.ಬಿ.ಪಾಟೀಲ

ಚಿಂತನೆ ಇಲ್ಲದ ಅಭಿವೃದ್ಧಿ ಯೋಜನೆ ಪತನ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

Western Ghats Conservation: ಬೆಂಗಳೂರು: ದೀರ್ಘಕಾಲದ ಚಿಂತನೆ ಇಲ್ಲದಿರುವ ಅಭಿವೃದ್ಧಿ ಯೋಜನೆಗಳು ಪತನಗೊಳ್ಳುತ್ತವೆ ಎಂದು ಸೋಂದಾ ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.
Last Updated 13 ಡಿಸೆಂಬರ್ 2025, 17:36 IST
ಚಿಂತನೆ ಇಲ್ಲದ ಅಭಿವೃದ್ಧಿ ಯೋಜನೆ ಪತನ: ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ

ನಾನು ಸಿದ್ದರಾಮ, ಮೌಢ್ಯತೆ ಇಲ್ಲ: ಮುಖ್ಯಮಂತ್ರಿ

Karnataka CM: ‘ಸಿದ್ದ ಅಂದರೆ ಶಿವ; ರಾಮ ಅಂದರೆ ವಿಷ್ಣು. ಶಿವ ಮತ್ತು ವಿಷ್ಣು ಎರಡೂ ಸೇರಿ ಸಿದ್ದರಾಮ ಆಗಿದ್ದೇನೆ. ಆದರೆ, ನನ್ನಲ್ಲಿ ಕಂದಾಚಾರ, ಮೌಢ್ಯತೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 13 ಡಿಸೆಂಬರ್ 2025, 17:35 IST
ನಾನು ಸಿದ್ದರಾಮ, ಮೌಢ್ಯತೆ ಇಲ್ಲ: ಮುಖ್ಯಮಂತ್ರಿ
ADVERTISEMENT

ಕರ್ನಾಟಕ ಲೇಖಕಿಯರ ಸಂಘದ ಚುನಾವಣೆ ನಾಳೆ

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಲೇಖಕಿಯರಾದ ಆರ್. ಸುನಂದಮ್ಮ ಮತ್ತು ನಿರ್ಮಲಾ ಸಿ. ಎಲಿಗಾರ್ ಸ್ಪರ್ಧಿಸಿದ್ದು, ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
Last Updated 13 ಡಿಸೆಂಬರ್ 2025, 16:16 IST
ಕರ್ನಾಟಕ ಲೇಖಕಿಯರ ಸಂಘದ ಚುನಾವಣೆ ನಾಳೆ

ಶಾಸಕ ವೀರೇಂದ್ರ ಪ್ರಕರಣ | ಇ.ಡಿ. ಅಧಿಕಾರ: ಸುಪ್ರೀಂ ಕೋರ್ಟ್ ಕಳವಳ

ಪ್ರತಿಕ್ರಿಯೆಗೆ ಕೇಂದ್ರಕ್ಕೆ ನಿರ್ದೇಶನ
Last Updated 13 ಡಿಸೆಂಬರ್ 2025, 16:02 IST
ಶಾಸಕ ವೀರೇಂದ್ರ ಪ್ರಕರಣ | ಇ.ಡಿ. ಅಧಿಕಾರ: ಸುಪ್ರೀಂ ಕೋರ್ಟ್ ಕಳವಳ

ಸ್ವಂತ ಮನೆಯಲ್ಲಿ ಚಿನ್ನ ದೋಚಿ ಕಾನ್‌ಸ್ಟೆಬಲ್‌ನೊಂದಿಗೆ ವಿವಾಹಿತ ಮಹಿಳೆ ಪರಾರಿ!

Social Media Affair: ಬೆಂಗಳೂರು: ಎರಡನೇ ಪತಿಯನ್ನು ಬಿಟ್ಟು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಪೊಲೀಸ್ ಕಾನ್‌ಸ್ಟೆಬಲ್‌ ಜತೆಗೆ ಮಹಿಳೆ ತೆರಳಿದ್ದು, ಈ ಸಂಬಂಧ ಚಂದ್ರಾಲೇಔಟ್‌ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
Last Updated 13 ಡಿಸೆಂಬರ್ 2025, 15:54 IST
ಸ್ವಂತ ಮನೆಯಲ್ಲಿ ಚಿನ್ನ ದೋಚಿ ಕಾನ್‌ಸ್ಟೆಬಲ್‌ನೊಂದಿಗೆ ವಿವಾಹಿತ ಮಹಿಳೆ ಪರಾರಿ!
ADVERTISEMENT
ADVERTISEMENT
ADVERTISEMENT