ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಪತ್ರಕರ್ತ ಕೆ.ರಾಮಕೃಷ್ಣ ನಿಧನ

Last Updated 11 ಮೇ 2019, 15:11 IST
ಅಕ್ಷರ ಗಾತ್ರ

ರಾಯಚೂರು: ಹಿರಿಯ ಪತ್ರಕರ್ತ ಕೆ.ರಾಮಕೃಷ್ಣ (65) ಹೃದಯಾಘಾತದಿಂದ ಶನಿವಾರ ನಿಧನರಾದರು.

ಮೃತರಿಗೆ ಪತ್ನಿ ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ನಗರದ ಬಿಆರ್‌ಬಿ ವೃತ್ತ ಹತ್ತಿರದ ಹರಿಶ್ಚಂದ್ರ ಘಾಟ್‌ನಲ್ಲಿ ಶನಿವಾರ ರಾತ್ರಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಸಂತಾಪ:

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಿಪೋಟರ್ಸ್‌ ಗಿಲ್ಡ್‌ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT