‘ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡ ರೀತಿ, ಅವರ ಬಗ್ಗೆ ಮಾತನಾಡಿದ ರೀತಿ ಇಡೀ ದೇಶದ ಗೌರವ ಹೆಚ್ಚುವಂತೆ ಮಾಡಿದೆ. ಆದರೆ, ಅವರ ಬಗ್ಗೆ ಡಿ.ಕೆ.ಶಿವಕುಮಾರ, ಶಿವರಾಜ್ ತಂಗಡಗಿ ಪ್ರಧಾನಿಯವರಿಗೆ ಕಪಾಳಮೋಕ್ಷ ಮಾಡಿ ಎಂದು ಹೇಳುವ ಮೂಲಕ ನಗೆಪಾಟಲಿಗೆ ಈಡಾಗಿದ್ದಾರೆ. ಕಾಂಗ್ರೆಸ್ನಲ್ಲಿ ಸಂಸ್ಕೃತಿಯೇ ಇಲ್ಲ‘ ಎಂದು ಟೀಕಿಸಿದರು.