‘ಆರ್ಎಸ್ಎಸ್ ಪರಿವಾರ ಸಂಘಟನೆಗಳ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಸಂಘಟನಾ ಪ್ರಮುಖರು ಸೇರಿ 200 ಜನ ಭಾಗವಹಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಅವರಿಗಾದ ಅನುಭವ ಹಂಚಿಕೊಳ್ಳುವುದು ಸಭೆಯ ಉದ್ದೇಶ’ ಎಂದುಆರ್ಎಸ್ಎಸ್ ರಾಷ್ಟ್ರೀಯ ಪ್ರಚಾರಕ ಅರುಣಜೀ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.