ಸಚಿವ ಸ್ಥಾನಗಳ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ನೆರೆ ಹಾವಳಿ ಪರಿಸ್ಥಿತಿ ಅವಲೋಕನ ಮತ್ತು ಪರಿಹಾರ ವಿತರಣೆ ಕಾರ್ಯ ತ್ವರಿತವಾಗಿ ನಡೆಯುತ್ತಿದೆ. ಕೇಂದ್ರದಿಂದ ಅನುದಾನ ಬರಲಿದೆ. ರಾಜ್ಯದಲ್ಲಿ ಆಗಿರುವ ಹಾನಿ ಬಗ್ಗೆ ವರದಿ ಸಲ್ಲಿಸಲು ಕೇಂದ್ರಕ್ಕೆ ತಂಡವೊಂದನ್ನು ಕಳುಹಿಸಲಾಗುತ್ತಿದೆ ಎಂದು ಹೇಳಿದರು.