ರಾಯಚೂರಿನ ನಗರೇಶ್ವರ ದೇವಸ್ಥಾನ, ಚಂದ್ರಮೌಳೇಶ್ವರ ದೇವಸ್ಥಾನ, ನವೋದಯ ಪ್ಯಾಂಪಸ್ನ ವೆಂಕಟೇಶ್ವರ ದೇವಸ್ಥಾನ, ವಿವಿಧ ಚರ್ಚ್ಗಳು, ಮಸೀದಿ, ದರ್ಗಗಳಲ್ಲಿ ಭಕ್ತರು ಎಂದಿನಂತೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಿತ್ಯ ರೂಢಿಗಳಿಂದ ದೀರ್ಘಕಾಲ ದೂರ ಉಳಿದಿದ್ದ ಪೂಜಾರಿಗಳು, ಅರ್ಚಕರು, ಮೌಲ್ವಿಗಳು ಹಾಗೂ ಚರ್ಚ್ಗಳ ಫಾದರ್ಗಳು ಮತ್ತೆ ಧಾರ್ಮಿಕ ಕೇಂದ್ರದತ್ತ ಮುಖ ಮಾಡಿದ್ದಾರೆ.ಎಲ್ಲರೂ ಭಕ್ತಿಯಿಂದ ದೇವರನ್ನು ಪ್ರಾರ್ಥಿಸುತ್ತಿದ್ದಾರೆ.