ನಗರಸಭೆ ಸದಸ್ಯ ಶರಣಬಸಪ್ಪ ಬಲ್ಲಟಗಿ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಸದಸ್ಯ ಜಯಣ್ಣ, ಶಿಕ್ಷಣ ಕಿರಣ ಸಂಸ್ಥೆಯ ಅಧ್ಯಕ್ಷ ಹನುಮಂತಪ್ಪ ಗವಾಯಿ, ಪದಾಧಿಕಾರಿಗಳಾದ ಕೃಷ್ಣಪ್ಪ ಮಲ್ಲಯ್ಯ ನಾಗೋಲಿ, ಹನಮಂತು ಬಿ, ಸೈಯದ್ ಹಫೀಜುಲ್ಲಾ ಹಾಗೂ ಶಾಲೆಯ ಮುಖ್ಯಗುರು ಚಂದ್ರಕಾಂತಹವಾಲ್ದಾರ್, ಡಯಟ್ ಉಪನ್ಯಾಸಕ ಚಂದ್ರಶೇಖರ ಭಂಡಾರಿ ಇದ್ದರು.