ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶನಾಲಯ, ಯುವಜನ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ರಾಯಚೂರು ವಿಶ್ವವಿದ್ಯಾನಿಲಯ, ಎಸ್ಎಸ್ಎಂ ಪದವಿ ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯಿಂದ ಭಾನುವಾರ ಕೈಗೊಂಡಿದ್ದ ರಾಯಚೂರು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕಿಯರು ಕೈಗೊಂಡ ಸ್ವಚ್ಛತಾ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿದರು.