ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ರಾಜಕೀಯ, ಶಿಲ್ಪಕಲಾ ಕ್ಷೇತ್ರದ ಅಭಿವೃದ್ಧಿಗೆ ಸಂಘಟನೆ ಬಲಪಡಿಸಲು ಸಮಾಜದ ಮಠಾಧೀಶರು ಹಾಗೂ ಸ್ವಾಮೀಜಿಯವರನ್ನು ಅಣಿಯಾಗಿಸಲು ಸಂಘಟನಾ ವೇದಿಕೆ ಸ್ಥಾಪನೆ ಮಾಡಲಾಗುತ್ತಿದೆ. ರಾಜ್ಯದ ಅನೇಕ ಸಚಿವರು, ಶಾಸಕರು ಹಾಗೂ ಸಮಾಜದ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.