ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ರಾಯಚೂರು: ಅತಿವೃಷ್ಟಿ, ಬೆಲೆ ಕುಸಿತದಿಂದ ನಲುಗಿದ ರೈತರು

ಎಪಿಎಂಸಿ ಆವರಣದಲ್ಲೇ ಕೊಳೆಯುತ್ತಿದೆ ಈರುಳ್ಳಿ: ಬೆಳೆ ನಷ್ಟ ಪರಿಹಾರ ವಿತರಣೆಗೆ ಮನವಿ
Published : 7 ಅಕ್ಟೋಬರ್ 2025, 5:40 IST
Last Updated : 7 ಅಕ್ಟೋಬರ್ 2025, 5:40 IST
ಫಾಲೋ ಮಾಡಿ
Comments
ರಾಯಚೂರಿನ ಎಪಿಎಂಸಿ ಆವರಣದಲ್ಲಿ ಎಸೆಯಲಾಗಿರುವ ಕೊಳೆತ ಈರುಳ್ಳಿ
ರಾಯಚೂರಿನ ಎಪಿಎಂಸಿ ಆವರಣದಲ್ಲಿ ಎಸೆಯಲಾಗಿರುವ ಕೊಳೆತ ಈರುಳ್ಳಿ
ಈರುಳ್ಳಿ ಬೆಲೆ ಕುಸಿತದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈರುಳ್ಳಿ ಹಸಿಯಾಗಿರುವ ಕಾರಣ ಖರೀದಿದಾರರು ಈರುಳ್ಳಿ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ
ಸಾಬಣ್ಣ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT