ವಿದ್ಯುತ್ ಕಾಯ್ದೆ ಬಿಡಿಎ ಕಾಯ್ದೆಯನ್ನು ಕೈಬಿಡಬೇಕು. ಕೇಂದ್ರ ಸರ್ಕಾರದ ರಕ್ಷಣಾ ವಲಯ, ರಕ್ಷಣಾ ಉಪಕರಣ ಕಾರ್ಖಾನೆಗಳು, ಸಾರಿಗೆ, ರೈಲ್ವೆ, ಜೀವವಿಮಾ ನಿಗಮ, ಜೀವವಿಮೆ ನಿಗಮದಲ್ಲಿ ಷೇರು ಮಾರಾಟವನ್ನು ನಿಲ್ಲಿಸಬೇಕು, ಬ್ಯಾಂಕ್ಗಳು ಇತರೆ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸಬಾರದು. ಹೊಸ ಶಿಕ್ಷಣ ನೀತಿ ಜಾರಿ ಮಾಡಬಾರದು ಎಂದು ಒತ್ತಾಯಿಸಿದರು.