ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಹ: ತುಂಗಭದ್ರಾದಲ್ಲಿ ಏರಿಕೆ, ಕೃಷ್ಣಾದಲ್ಲಿ ಇಳಿಕೆ

Last Updated 6 ಸೆಪ್ಟೆಂಬರ್ 2019, 12:17 IST
ಅಕ್ಷರ ಗಾತ್ರ

ರಾಯಚೂರು:ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ ಹೊರಬಿಡುವ ನೀರಿನ ಪ್ರಮಾಣವು 1.85 ಲಕ್ಷ ಕ್ಯುಸೆಕ್‌ನಿಂದ 1.32 ಲಕ್ಷ ಕ್ಯುಸೆಕ್‌ಗೆ ತಗ್ಗಿದೆ.

ತುಂಗಭದ್ರಾ ನದಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣವು 75 ಸಾವಿರ ಕ್ಯುಸೆಕ್‌ನಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ.ನದಿತೀರ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತವು ಕಟ್ಟೆಚ್ಚರ ವಹಿಸಿದ್ದು, ಅಧಿಕಾರಿಗಳನ್ನು ನಿಯೋಜಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT