ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭತ್ತದ ಬೆಳೆಯಲ್ಲಿ ಅರಳಿದ ಪುನೀತ್: ಡೋಣಿ ಬಸವಣ್ಣ ಕ್ಯಾಂಪ್‌ ರೈತನ ವಿಶಿಷ್ಟ ಅಭಿಮಾನ

Published : 13 ಅಕ್ಟೋಬರ್ 2023, 22:45 IST
Last Updated : 13 ಅಕ್ಟೋಬರ್ 2023, 22:45 IST
ಫಾಲೋ ಮಾಡಿ
Comments
ಸಿರವಾರ ತಾಲ್ಲೂಕಿನ ಡೋಣಿ ಬಸವಣ್ಣ ಕ್ಯಾಂಪಿನ ರೈತ ಕರ್ರಿ ಸತ್ಯನಾರಾಯಣ ಅವರು ತಮ್ಮ ಭತ್ತದ ಗದ್ದೆಯಲ್ಲಿ ಪುನೀತ್‌ ರಾಜ್‌ಕುಮಾರ್‌ ಚಿತ್ರ ಕಾಣುವಂತೆ ಭತ್ತದ ಬೆಳೆ ಬೆಳೆದಿದ್ದಾರೆ.
ಸಿರವಾರ ತಾಲ್ಲೂಕಿನ ಡೋಣಿ ಬಸವಣ್ಣ ಕ್ಯಾಂಪಿನ ರೈತ ಕರ್ರಿ ಸತ್ಯನಾರಾಯಣ ಅವರು ತಮ್ಮ ಭತ್ತದ ಗದ್ದೆಯಲ್ಲಿ ಪುನೀತ್‌ ರಾಜ್‌ಕುಮಾರ್‌ ಚಿತ್ರ ಕಾಣುವಂತೆ ಭತ್ತದ ಬೆಳೆ ಬೆಳೆದಿದ್ದಾರೆ.
ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಜೊತೆಗೆ ಕರ್ರಿ ಸತ್ಯನಾರಾಯಣ.
ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಜೊತೆಗೆ ಕರ್ರಿ ಸತ್ಯನಾರಾಯಣ.
ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಜೊತೆಗೆ ಕರ್ರಿ ಸತ್ಯನಾರಾಯಣ.
ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಜೊತೆಗೆ ಕರ್ರಿ ಸತ್ಯನಾರಾಯಣ.
ಪುನೀತ್‌ ರಾಜ್‌ಕುಮಾರ್‌ 2ನೇ ಪುಣ್ಯ ಸರಣೆಯನ್ನು ವಿಭಿನ್ನವಾಗಿ ಆಚರಿಸಲು 'ರೈಸ್ ಪ್ಯಾಡಿ ಆರ್ಟ್' ಬಳಸಿಕೊಂಡಿದ್ದೇನೆ. ರಾಜ್‌ಕುಮಾರ್‌ ಕುಟುಂಬಕ್ಕೆ ಚಿತ್ರ ತೋರಿಸಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ.
-ಸತ್ಯನಾರಾಯಣ ಕರ್ರಿ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT