ಜಿಲ್ಲಾ ಘಟಕದ ಉಪಾಧ್ಯಕ್ಷ ಮಧ್ವರಾಜ್ ಆಚಾರ್, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಮರೇಶ ರೈತನಗರ, ಗ್ರಾಮೀಣ ಮಂಡಲದ ಅಧ್ಯಕ್ಷ ಟಿ.ಹನುಮೇಶ ಸಾಲಗುಂದಾ, ನಗರ ಮಂಡಲ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಪರಮೇಶಪ್ಪ ದಢೇಸುಗೂರು, ಎಂ.ದೊಡ್ಡಬಸವರಾಜ, ಲಿಂಗರಾಜ ಹಲಗಿ, ಶಿವಬಸನಗೌಡ ಗೊರೇಬಾಳ, ವೆಂಕಟೇಶ ಉಪ್ಪಾರ, ಯುವ ಮೋರ್ಚಾ ಅಧ್ಯಕ್ಷ ಸಿದ್ದು ಹೂಗಾರ, ನಗರ ಯುವ ಮೋರ್ಚಾ ಅಧ್ಯಕ್ಷ ರವಿಕುಮಾರ ಉಪ್ಪಾರ ಇದ್ದರು.