ಎನ್ಸಿಸಿ ಘಟಕದ ಸದಸ್ಯರು, ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳ ಸದಸ್ಯರಿಂದ ಪಥ ಸಂಚಲನ ನಡೆಸಿದರು
ಪಿಯು ಕಾಲೇಜಿನ ಪ್ರಾಂಶುಪಾಲ ಎಸ್.ಎಸ್.ಪಾಟೀಲ್, ಆಡಳಿತಾಧಿಕಾರಿ ಸಂಗಯ್ಯ ಸ್ವಾಮಿ, ಕಲ್ಮಠ ಪದವಿ ಕಾಲೇಜು ಪ್ರಾಂಶುಪಾಲ ಕೆ.ವಿ.ರಾಮಕೃಷ್ಣ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪ್ರಭುಸ್ವಾಮಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ಕಮತರ, ಎನ್ಸಿಸಿ ಅಧಿಕಾರಿ ವಿರುಪಣ್ಣ ಪಾಟೀಲ್, ಉಪನ್ಯಾಸಕರಾದ ಶಂಕರ್ ಹಾಗೂ ಗೌರಿ, ಶಿಕ್ಷಕರಾದ ಪ್ರಭಾವತಿ ಮತ್ತು ಯಲ್ಲಪ್ಪ ನಿಲೋಗಲ್ ಇದ್ದರು.