ಸೋಮವಾರ, 4 ಆಗಸ್ಟ್ 2025
×
ADVERTISEMENT
ADVERTISEMENT

ಹಟ್ಟಿ ಚಿನ್ನದ ಗಣಿ | ಅಲಸಂದಿಗೆ ಕೀಟ ಬಾಧೆ: ರೈತರಿಗೆ ಇಳುವರಿ ಕುಂಠಿತದ ಆತಂಕ

Published : 3 ಆಗಸ್ಟ್ 2025, 8:29 IST
Last Updated : 3 ಆಗಸ್ಟ್ 2025, 8:29 IST
ಫಾಲೋ ಮಾಡಿ
Comments
ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇರುವುದರಿಂದ ಹೆಚ್ಚಿನ ರೈತರು ಅಲಸಂದಿ ಬೆಳೆದಿದ್ದಾರೆ. ಹುಳು ಬಾಧೆ ತಗುಲಿದರೆ ರೈತ ಸಂಕರ್ಪ ಕಚೇರಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಿ
ಹನುಮಂತ ರಾಠೋಡ್ ಕೃಷಿ ಅಧಿಕಾರಿ ಗುರುಗುಂಟಾ ಹೋಬಳಿ 
ಗುರುಗುಂಟಾ ಹೋಬಳಿ ವ್ಯಾಪ್ತಿಯಲ್ಲಿ ಈ ಬಾರಿ ಅಲಸಂದಿ ಬೆಳೆಯನ್ನು ರೈತರು ಬೆಳದಿದ್ದಾರೆ. ದ್ವಿದಳ ಧಾನ್ಯಗಳ ಮಾಹಿತಿ ಕೊರತೆ ಇದ್ದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಬೇಕು
ಶಿವರಾಜ ಮೋಟಗಿ ರೋಡಲಬಂಡ (ತವಗ) ಗ್ರಾಮದ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT