ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಹೆಸರೇಳಬೇಡಿ ಎಂಬ ಮುತಾಲಿಕ್‌ ಹೇಳಿಕೆ ಶೋಭೆ ತರುವಂತದ್ದಲ್ಲ: ಶ್ರೀರಾಮುಲು

Last Updated 10 ಮಾರ್ಚ್ 2023, 12:56 IST
ಅಕ್ಷರ ಗಾತ್ರ

ರಾಯಚೂರು: ‘ಪ್ರಧಾನಿ ಹೆಸರು ಹೇಳಬೇಡಿ ಎಂದು ಪ್ರಮೋದ್‌ ಮುತಾಲಿಕ್‌ ಅವರು ಹೇಳಿರುವುದು ವೈಯಕ್ತಿಕವಾಗಿ ಅವರಿಗೇ ಶೋಭೆ ತರುವಂತದ್ದಲ್ಲ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳುವ ಪೂರ್ವ ಪತ್ರಕರ್ತರೊಂದಿಗೆ ಮಾತನಾಡಿದರು.
‘ಪ್ರಮೋದ್‌ ಮುತಾಲಿಕ್‌ ಅವರು ಹಿಂದುಪರವಾಗಿ ಪ್ರಾಮಾಣಿಕವಾಗಿ ಮಾತನಾಡುವ ವ್ಯಕ್ತಿ. ಅವರ ಮೇಲೆ ವಿಶೇಷ ಗೌರವ ಇಟ್ಟುಕೊಂಡಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರು ಹೇಳಿಕೊಂಡು ಈ ಭಾರಿಯೂ ನಾವು ಅಧಿಕಾರಕ್ಕೆ ಬರುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT