<p><strong>ಲಿಂಗಸುಗೂರು:</strong> ‘ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ ₹88.47 ಕೋಟಿ ವ್ಯವಹಾರ ಮಾಡಿ ₹1.68ಕೋಟಿ ನಿವ್ವಳ ಲಾಭ ಗಳಿಸಿದೆ’ ಎಂದು ಸಹಕಾರಿ ಅಧ್ಯಕ್ಷ ಆದೇಶಪ್ಪ ಹೆರೂರ ತಿಳಿಸಿದ್ದಾರೆ.</p>.<p>ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ‘₹29.43ಲಕ್ಷ ಷೇರು ಬಂಡವಾಳ, ₹3.61 ಕೋಟಿ ನಿಧಿ, ₹45.91ಕೋಟಿ ಠೇವಣಿ ಹೊಂದಿರುತ್ತದೆ. ₹42.56 ಕೋಟಿ ವಿವಿಧ ಸಾಲ ನೀಡಿದ್ದು, ₹52.16ಕೋಟಿ ದುಡಿಯುವ ಬಂಡವಾಳ ಮತ್ತು ₹88.47ಕೋಟಿ ವಹಿವಾಟು ನಡೆಸಿದೆ’ ಎಂದರು. ಮುಖ್ಯ ಕಾರ್ಯನಿರ್ವಾಹಕ ಸಾಗರ ಗಂಗಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ‘ಬಸವೇಶ್ವರ ಪತ್ತಿನ ಸೌಹಾರ್ದ ಸಹಕಾರಿ ಸಂಘ 2023-24ನೇ ಸಾಲಿನಲ್ಲಿ ₹88.47 ಕೋಟಿ ವ್ಯವಹಾರ ಮಾಡಿ ₹1.68ಕೋಟಿ ನಿವ್ವಳ ಲಾಭ ಗಳಿಸಿದೆ’ ಎಂದು ಸಹಕಾರಿ ಅಧ್ಯಕ್ಷ ಆದೇಶಪ್ಪ ಹೆರೂರ ತಿಳಿಸಿದ್ದಾರೆ.</p>.<p>ಬುಧವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ‘₹29.43ಲಕ್ಷ ಷೇರು ಬಂಡವಾಳ, ₹3.61 ಕೋಟಿ ನಿಧಿ, ₹45.91ಕೋಟಿ ಠೇವಣಿ ಹೊಂದಿರುತ್ತದೆ. ₹42.56 ಕೋಟಿ ವಿವಿಧ ಸಾಲ ನೀಡಿದ್ದು, ₹52.16ಕೋಟಿ ದುಡಿಯುವ ಬಂಡವಾಳ ಮತ್ತು ₹88.47ಕೋಟಿ ವಹಿವಾಟು ನಡೆಸಿದೆ’ ಎಂದರು. ಮುಖ್ಯ ಕಾರ್ಯನಿರ್ವಾಹಕ ಸಾಗರ ಗಂಗಾವತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>