ರಸ್ತೆ ಮೇಲೆ ಮನವಿ ಸಲ್ಲಿಸುವುದಾಗಿ ಪಟ್ಟು ಹಿಡಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಪ್ತತಿಭಟನಕಾರರಿಂದ ಮನವಿ ಸ್ವೀಕರಿಸಿದರು. ಸಂತ ಸೇವಾಲಾಲ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ, ಕಾರ್ಯದರ್ಶಿ ಅಮರೇಶ ಅಂತರಗಂಗಿ ತಾಂಡಾ, ಅಮರೇಶ ಅಡವಿಭಾವಿ ತಾಂಡಾ, ಹರಿಶ್ಚಂದ್ರ ರಾಠೋಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.