ರಂಭಾಪುರಿ ಶಾಖಾಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಯದ್ದಲದೊಡ್ಡಿ ಮಹಾಲಿಂಗ ಸ್ವಾಮೀಜಿ, ವೆಂಕಟಗಿರಿ ಕ್ಯಾಂಪ್ನ ಸದಾನಂದ ಸ್ವಾಮೀಜಿ, ಅಮರಯ್ಯಸ್ವಾಮಿ ಅಲಬನೂರು, ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರೂಪಾಪುರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎನ್.ಶಿವನಗೌಡ ಗೊರೇಬಾಳ, ಬಸವರಾಜ ಹಿರೇಗೌಡ್ರ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ವೀರಶೈವ ಸಮುದಾಯ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ವೀರಶೈವ ಮಹಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ಜವಳಿ, ಎನ್.ಅಮರೇಶ, ಜಂಗಮ ಸಮುದಾಯದ ಅಧ್ಯಕ್ಷ ಮಲ್ಲಿನಾಥಶಾಸ್ತ್ರಿ, ಹಂಪಯ್ಯಸ್ವಾಮಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ವೀರಶೈವ ಸಮುದಾಯ ಯುವ ಘಟಕ ಅಧ್ಯಕ್ಷ ಶಿವರಾಜ ಪಾಟೀಲ್, ಬಸವರಾಜಸ್ವಾಮಿ ಹಸಮಕಲ್, ರವಿ ಹಿರೇಮಠ, ಸರಸ್ವತಿ ಪಾಟೀಲ್, ಮಮತಾ ಹಿರೇಮಠ, ಜಿ.ಜೆ.ದೇವಿರಮ್ಮ, ದೊಡ್ಡನಗೌಡ ಕಲ್ಲೂರು, ಆದಿಬಸವರಾಜ ಇದ್ದರು.