’ಅನುದಾನ ವಿಚಾರದಲ್ಲಿ ಅನ್ಯಾಯವಾಗಿರಲಿಲ್ಲ. ಆದರೆ ವೈಯಕ್ತಿಕವಾಗಿ ಗೌರವ ಸಿಗಲಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಮೆಚ್ಚಿಕೊಂಡು ಬಿಜೆಪಿ ಸೇರ್ಪಡೆಯಾಗಿದ್ದೇನೆ. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯಾಗಿದ್ದ ಬಸನಗೌಡ ಅವರು ಹೈಕೋರ್ಟ್ಗೆ ಸಲ್ಲಿಸಿದ ತಕರಾರು ಅರ್ಜಿ ವಾಪಸ್ ಪಡೆಯುವ ವಿಶ್ವಾಸವಿದೆ’ ಎಂದರು.